29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya
error: Content is protected !!