April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya
error: Content is protected !!