September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

ಕಳೆಂಜ: ಕಳೆಂಜ ಗ್ರಾಮದ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರಾದ ದಯಾನಂದ ಬಿಜೆಪಿ ಪಕ್ಷ ತೊರೆದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಎ.26ರಂದು ಕಾಂಗ್ರೆಸ್ ಸೇರ್ಪಡೆಗೊಂಡರು.

Related posts

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya
error: Content is protected !!