25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ಶಿರ್ಲಾಲು, ಕರಂಬಾರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya
error: Content is protected !!