ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ಶಿರ್ಲಾಲು, ಕರಂಬಾರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!