22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ಶಿರ್ಲಾಲು, ಕರಂಬಾರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya
error: Content is protected !!