22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್ 2023 ಎ.27 ರಂದು ಮಲ್‌ಜ‌ಅ್ ಕ್ಯಾಂಪಸ್ ಉಜಿರೆ ಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಅಲ್ ಫುರ್ಖಾನಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ರೀಡ್‌ಪ್ಲಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ಕಾರ್ಯಕ್ರಮದ ಉದ್ಘಾಟಿಸಿದರು.
ಎಸ್‌ವೈ‌ಎಸ್ ರಾಜ್ಯ ನಾಯಕರಾದ ಜಿ.ಮುಹಮ್ಮದ್ ಕಾಮಿಲ್ ಸಖಾಫಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಅಧ್ಯಕ್ಷರಾದ ಮುಹಮ್ಮದ್ ಮಿಸ್ಬಾಹಿ ತರಗತಿಯನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ನಾಯಕರಾದ ಸಲೀಂ ಕನ್ಯಾಡಿ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕೋಶಾಧಿಕಾರಿ ಇಸಾಕ್ ಅಳದಂಗಡಿ, ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್, ಕಲ್ಚರಲ್ ಕಾರ್ಯದರ್ಶಿ ನಾಸಿರ್ ಪಡ್ಡಂದಡ್ಕ, ರೈಂಬೋ ಕಾರ್ಯದರ್ಶಿ ಬಾಸಿತ್ ಮುಈನಿ ನಾವೂರು, ಸದಸ್ಯರಾದ ಲತೀಫ್ ಅಹ್ಸನಿ ಅನ್ಸಾರ್ ಸ‌ಅದಿ ಮಾಚಾರು ಹಾಗೂ ಡಿವಿಷನ್ ವ್ಯಾಪ್ತಿಯ ದ‌ಅ್‌ವಾ ವಿಧ್ಯಾರ್ಥಿಗಳು ಹಾಗೂ ಉಸ್ತಾದರು ಉಪಸ್ಥಿತರಿದ್ದರು.

ಸದಸ್ಯರಾದ ಲತೀಫ್ ಅಹ್ಸನಿ ಸ್ವಾಗತಿಸಿ ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್ ಉಜಿರೆ ವಂದಿಸಿದರು.

ವರದಿ : ಎಂ.ಎಂ.ಉಜಿರೆ

Related posts

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya
error: Content is protected !!