23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್ 2023 ಎ.27 ರಂದು ಮಲ್‌ಜ‌ಅ್ ಕ್ಯಾಂಪಸ್ ಉಜಿರೆ ಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಅಲ್ ಫುರ್ಖಾನಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ರೀಡ್‌ಪ್ಲಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ಕಾರ್ಯಕ್ರಮದ ಉದ್ಘಾಟಿಸಿದರು.
ಎಸ್‌ವೈ‌ಎಸ್ ರಾಜ್ಯ ನಾಯಕರಾದ ಜಿ.ಮುಹಮ್ಮದ್ ಕಾಮಿಲ್ ಸಖಾಫಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಅಧ್ಯಕ್ಷರಾದ ಮುಹಮ್ಮದ್ ಮಿಸ್ಬಾಹಿ ತರಗತಿಯನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ನಾಯಕರಾದ ಸಲೀಂ ಕನ್ಯಾಡಿ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕೋಶಾಧಿಕಾರಿ ಇಸಾಕ್ ಅಳದಂಗಡಿ, ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್, ಕಲ್ಚರಲ್ ಕಾರ್ಯದರ್ಶಿ ನಾಸಿರ್ ಪಡ್ಡಂದಡ್ಕ, ರೈಂಬೋ ಕಾರ್ಯದರ್ಶಿ ಬಾಸಿತ್ ಮುಈನಿ ನಾವೂರು, ಸದಸ್ಯರಾದ ಲತೀಫ್ ಅಹ್ಸನಿ ಅನ್ಸಾರ್ ಸ‌ಅದಿ ಮಾಚಾರು ಹಾಗೂ ಡಿವಿಷನ್ ವ್ಯಾಪ್ತಿಯ ದ‌ಅ್‌ವಾ ವಿಧ್ಯಾರ್ಥಿಗಳು ಹಾಗೂ ಉಸ್ತಾದರು ಉಪಸ್ಥಿತರಿದ್ದರು.

ಸದಸ್ಯರಾದ ಲತೀಫ್ ಅಹ್ಸನಿ ಸ್ವಾಗತಿಸಿ ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್ ಉಜಿರೆ ವಂದಿಸಿದರು.

ವರದಿ : ಎಂ.ಎಂ.ಉಜಿರೆ

Related posts

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!