April 12, 2025
ನಿಧನ

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ
ಎಂ. ನಿರಂಜನ್ ಕಾಮತ್ ( 80ವ)
ಅವರು ಅಸೌಖ್ಯದಿಂದ ಬಳಲಿ ಎ. 27 ರಂದು ಸ್ವಗೃಹದಲ್ಲಿ ನಿಧನರಾದರು.
‌ಇವರು ಹಲವು ವರ್ಷಗಳ ಕಾಲ ಮುಂಬೈಯಲ್ಲಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ಇದ್ದರು. ನಂತರ‌ ಊರಿನಲ್ಲಿ ಉದ್ಯಮಿಯಾಗಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಹಾಗು ಒಂದು ಗಂಡು, ಎರಡು ಹೆಣ್ಣು ಮಕ್ಕಳು ಬಂಧು -ವಗ೯ದವರನ್ನು ಅಗಲಿದ್ದಾರೆ.

Related posts

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya
error: Content is protected !!