25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಾದ ನಾಲ್ಕೂರು ಗ್ರಾಮದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗಯ್ಯ, ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಜಲ್ಕೆ, ಅನಿಶ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗ ಅವರು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya
error: Content is protected !!