25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಯಲ್ಲಿ ಮೀನು ಹಿಡಿಯಲು ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು,ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ವಿಷ ಹಾಕಿ ಮೀನು ಹಿಡಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿದೆ.

ನೀರು ಸರಬರಾಜು ಸ್ಥಗಿತ:
ಸಾವಿರಾರು ಮೀನುಗಳ ಸಾವಿನಿಂದ ನಗರಕ್ಕೆ ನೀರು ಸರಬರಾಜು ರದ್ದುಗೊಳಿಸಲಾಗಿದೆ. ಟ್ಯಾಂಕ್ ನ ನೀರು ಖಾಲಿ ಮಾಡಿ ‌ಸ್ವಚ್ಚಗೊಳಿಸಿ, ನಾಳೆಯಿಂದ ನಗರಕ್ಕೆ ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡುವುದಾಗಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ.

Related posts

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya
error: Content is protected !!