July 23, 2026
ತಾಲೂಕು ಸುದ್ದಿ

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಯಲ್ಲಿ ಮೀನು ಹಿಡಿಯಲು ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು,ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ವಿಷ ಹಾಕಿ ಮೀನು ಹಿಡಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿದೆ.

ನೀರು ಸರಬರಾಜು ಸ್ಥಗಿತ:
ಸಾವಿರಾರು ಮೀನುಗಳ ಸಾವಿನಿಂದ ನಗರಕ್ಕೆ ನೀರು ಸರಬರಾಜು ರದ್ದುಗೊಳಿಸಲಾಗಿದೆ. ಟ್ಯಾಂಕ್ ನ ನೀರು ಖಾಲಿ ಮಾಡಿ ‌ಸ್ವಚ್ಚಗೊಳಿಸಿ, ನಾಳೆಯಿಂದ ನಗರಕ್ಕೆ ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡುವುದಾಗಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ.

Related posts

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!