25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಯಲ್ಲಿ ಮೀನು ಹಿಡಿಯಲು ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು,ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ವಿಷ ಹಾಕಿ ಮೀನು ಹಿಡಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿದೆ.

ನೀರು ಸರಬರಾಜು ಸ್ಥಗಿತ:
ಸಾವಿರಾರು ಮೀನುಗಳ ಸಾವಿನಿಂದ ನಗರಕ್ಕೆ ನೀರು ಸರಬರಾಜು ರದ್ದುಗೊಳಿಸಲಾಗಿದೆ. ಟ್ಯಾಂಕ್ ನ ನೀರು ಖಾಲಿ ಮಾಡಿ ‌ಸ್ವಚ್ಚಗೊಳಿಸಿ, ನಾಳೆಯಿಂದ ನಗರಕ್ಕೆ ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡುವುದಾಗಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ.

Related posts

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
error: Content is protected !!