23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

ಬೆಳ್ತಂಗಡಿವಿಧಾನಸಭಾಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಇಂದು ಎ.27 ರಂದು ಕುಕ್ಕೇಡಿ, ನಿಟ್ಟಡೆ,ಗರ್ಡಾಡಿ, ಪಡಂಗಡಿ,ನಾಲ್ಕೂರು,ಬಳೆಂಜ,

ತೆಂಕಕರಂದೂರು,ಮುಂಡೂರು,ಬಡಗಾಕಾರಂದೂರು,ಪಿಲ್ಯ, ಕುದ್ಯಾಡಿ,ನಾವರ,ಸುರಿಮೊಗ್ರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು,ಮಹಾಶಕ್ತಿಕೇಂದ್ರ ಶಕ್ತಿ ಕೇಂದ್ರಗಳ ಪ್ರಮುಖರುಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya
error: Content is protected !!