24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್ 2023 ಎ.27 ರಂದು ಮಲ್‌ಜ‌ಅ್ ಕ್ಯಾಂಪಸ್ ಉಜಿರೆ ಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಅಲ್ ಫುರ್ಖಾನಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ರೀಡ್‌ಪ್ಲಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ಕಾರ್ಯಕ್ರಮದ ಉದ್ಘಾಟಿಸಿದರು.
ಎಸ್‌ವೈ‌ಎಸ್ ರಾಜ್ಯ ನಾಯಕರಾದ ಜಿ.ಮುಹಮ್ಮದ್ ಕಾಮಿಲ್ ಸಖಾಫಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಅಧ್ಯಕ್ಷರಾದ ಮುಹಮ್ಮದ್ ಮಿಸ್ಬಾಹಿ ತರಗತಿಯನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ನಾಯಕರಾದ ಸಲೀಂ ಕನ್ಯಾಡಿ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕೋಶಾಧಿಕಾರಿ ಇಸಾಕ್ ಅಳದಂಗಡಿ, ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್, ಕಲ್ಚರಲ್ ಕಾರ್ಯದರ್ಶಿ ನಾಸಿರ್ ಪಡ್ಡಂದಡ್ಕ, ರೈಂಬೋ ಕಾರ್ಯದರ್ಶಿ ಬಾಸಿತ್ ಮುಈನಿ ನಾವೂರು, ಸದಸ್ಯರಾದ ಲತೀಫ್ ಅಹ್ಸನಿ ಅನ್ಸಾರ್ ಸ‌ಅದಿ ಮಾಚಾರು ಹಾಗೂ ಡಿವಿಷನ್ ವ್ಯಾಪ್ತಿಯ ದ‌ಅ್‌ವಾ ವಿಧ್ಯಾರ್ಥಿಗಳು ಹಾಗೂ ಉಸ್ತಾದರು ಉಪಸ್ಥಿತರಿದ್ದರು.

ಸದಸ್ಯರಾದ ಲತೀಫ್ ಅಹ್ಸನಿ ಸ್ವಾಗತಿಸಿ ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್ ಉಜಿರೆ ವಂದಿಸಿದರು.

ವರದಿ : ಎಂ.ಎಂ.ಉಜಿರೆ

Related posts

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!