24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್ 2023 ಎ.27 ರಂದು ಮಲ್‌ಜ‌ಅ್ ಕ್ಯಾಂಪಸ್ ಉಜಿರೆ ಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಅಲ್ ಫುರ್ಖಾನಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ರೀಡ್‌ಪ್ಲಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ಕಾರ್ಯಕ್ರಮದ ಉದ್ಘಾಟಿಸಿದರು.
ಎಸ್‌ವೈ‌ಎಸ್ ರಾಜ್ಯ ನಾಯಕರಾದ ಜಿ.ಮುಹಮ್ಮದ್ ಕಾಮಿಲ್ ಸಖಾಫಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಅಧ್ಯಕ್ಷರಾದ ಮುಹಮ್ಮದ್ ಮಿಸ್ಬಾಹಿ ತರಗತಿಯನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ನಾಯಕರಾದ ಸಲೀಂ ಕನ್ಯಾಡಿ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕೋಶಾಧಿಕಾರಿ ಇಸಾಕ್ ಅಳದಂಗಡಿ, ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್, ಕಲ್ಚರಲ್ ಕಾರ್ಯದರ್ಶಿ ನಾಸಿರ್ ಪಡ್ಡಂದಡ್ಕ, ರೈಂಬೋ ಕಾರ್ಯದರ್ಶಿ ಬಾಸಿತ್ ಮುಈನಿ ನಾವೂರು, ಸದಸ್ಯರಾದ ಲತೀಫ್ ಅಹ್ಸನಿ ಅನ್ಸಾರ್ ಸ‌ಅದಿ ಮಾಚಾರು ಹಾಗೂ ಡಿವಿಷನ್ ವ್ಯಾಪ್ತಿಯ ದ‌ಅ್‌ವಾ ವಿಧ್ಯಾರ್ಥಿಗಳು ಹಾಗೂ ಉಸ್ತಾದರು ಉಪಸ್ಥಿತರಿದ್ದರು.

ಸದಸ್ಯರಾದ ಲತೀಫ್ ಅಹ್ಸನಿ ಸ್ವಾಗತಿಸಿ ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್ ಉಜಿರೆ ವಂದಿಸಿದರು.

ವರದಿ : ಎಂ.ಎಂ.ಉಜಿರೆ

Related posts

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya
error: Content is protected !!