28.1 C
ಪುತ್ತೂರು, ಬೆಳ್ತಂಗಡಿ
September 10, 2026
ನಿಧನ

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ
ಎಂ. ನಿರಂಜನ್ ಕಾಮತ್ ( 80ವ)
ಅವರು ಅಸೌಖ್ಯದಿಂದ ಬಳಲಿ ಎ. 27 ರಂದು ಸ್ವಗೃಹದಲ್ಲಿ ನಿಧನರಾದರು.
‌ಇವರು ಹಲವು ವರ್ಷಗಳ ಕಾಲ ಮುಂಬೈಯಲ್ಲಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ಇದ್ದರು. ನಂತರ‌ ಊರಿನಲ್ಲಿ ಉದ್ಯಮಿಯಾಗಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಹಾಗು ಒಂದು ಗಂಡು, ಎರಡು ಹೆಣ್ಣು ಮಕ್ಕಳು ಬಂಧು -ವಗ೯ದವರನ್ನು ಅಗಲಿದ್ದಾರೆ.

Related posts

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಲಯನ್ ಪ್ರಕಾಶ್ ಶೆಟ್ಟಿ ನೊಚ್ಚರವರ ಮಾತೃಶ್ರೀ ಶ್ರೀಮತಿ ಲಕ್ಷ್ಮೀ ಎನ್. ಶೆಟ್ಟಿ ವಿಧಿವಶ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya
error: Content is protected !!