25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಾದ ನಾಲ್ಕೂರು ಗ್ರಾಮದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗಯ್ಯ, ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಜಲ್ಕೆ, ಅನಿಶ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗ ಅವರು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya
error: Content is protected !!