25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಾದ ನಾಲ್ಕೂರು ಗ್ರಾಮದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗಯ್ಯ, ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಜಲ್ಕೆ, ಅನಿಶ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗ ಅವರು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya
error: Content is protected !!