September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಾದ ನಾಲ್ಕೂರು ಗ್ರಾಮದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗಯ್ಯ, ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಜಲ್ಕೆ, ಅನಿಶ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗ ಅವರು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!