23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಯಲ್ಲಿ ಮೀನು ಹಿಡಿಯಲು ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು,ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ವಿಷ ಹಾಕಿ ಮೀನು ಹಿಡಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿದೆ.

ನೀರು ಸರಬರಾಜು ಸ್ಥಗಿತ:
ಸಾವಿರಾರು ಮೀನುಗಳ ಸಾವಿನಿಂದ ನಗರಕ್ಕೆ ನೀರು ಸರಬರಾಜು ರದ್ದುಗೊಳಿಸಲಾಗಿದೆ. ಟ್ಯಾಂಕ್ ನ ನೀರು ಖಾಲಿ ಮಾಡಿ ‌ಸ್ವಚ್ಚಗೊಳಿಸಿ, ನಾಳೆಯಿಂದ ನಗರಕ್ಕೆ ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡುವುದಾಗಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ.

Related posts

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!