23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿರಾಜಕೀಯವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ದ ವೀಕ್ಷಣೆ ನಡೆಯಿತು.

ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ಲಾಯಿಲ, ಉಜಿರೆ, ಧರ್ಮಸ್ಥಳ ಹಾಗೂ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಾದದ ವೀಕ್ಷಣೆ ಮಾಡಲಾಯಿತು.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ಇದ್ದರು

Related posts

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya
error: Content is protected !!