30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

ಬೆಳ್ತಂಗಡಿವಿಧಾನಸಭಾಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಇಂದು ಎ.27 ರಂದು ಕುಕ್ಕೇಡಿ, ನಿಟ್ಟಡೆ,ಗರ್ಡಾಡಿ, ಪಡಂಗಡಿ,ನಾಲ್ಕೂರು,ಬಳೆಂಜ,

ತೆಂಕಕರಂದೂರು,ಮುಂಡೂರು,ಬಡಗಾಕಾರಂದೂರು,ಪಿಲ್ಯ, ಕುದ್ಯಾಡಿ,ನಾವರ,ಸುರಿಮೊಗ್ರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು,ಮಹಾಶಕ್ತಿಕೇಂದ್ರ ಶಕ್ತಿ ಕೇಂದ್ರಗಳ ಪ್ರಮುಖರುಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya
error: Content is protected !!