22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

ಗೇರುಕಟ್ಟೆ: ಇಲ್ಲಿನ ರೇಷ್ಮೆರೋಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಪಾರ್ಶ್ವನಾಥ ಫ್ಯೂಯಲ್ ಇದರ ಪ್ರಾರಂಭೋತ್ಸವವು ಎ. 27 ರಂದು ಜರುಗಿತು.

ಮೂಡಬಿದ್ರೆ ಶ್ರೀ ಜೈನ ಮಠದ ಮಹಾಸ್ವಾಮೀಜಿ ಭಾರತಭೂಷಣ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಆಶೀರ್ವಚನ ನೀಡಿದರು.

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಮಂಗಳೂರು ಎಂ.ಆರ್.ಪಿ.ಎಲ್ ಚೀಪ್ ಮೆನೇಜರ್ ಶ್ರೀ ಸ್ವಾಮಿ ಪ್ರಸಾದ್, ಉಜಿರೆ ಬ್ಯಾಂಕ್ ಆಫ್ ಬರೋಡಾ ಮೆನೇಜರ್ ಪ್ರಸಾದ್ ಯನ್ ಉಪಸ್ಥಿರಿದ್ದರು.

ಈ ಸಂದರ್ಭದಲ್ಲಿ ಶ್ರೀಮತಿ ಮತ್ತು ಶ್ರೀ ಪ್ರವೀಣ್ ಕುಮಾರ್ ಇಂದ್ರ ಮತ್ತು ಮಕ್ಕಳು ಬಂದಂತ ಅತಿಥಿಗಳನ್ನು ಸ್ವಾಗತಿಸಿದರು.

,

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya
error: Content is protected !!