ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಕಳೆಂಜ : ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಹಾಗೂ ಊರವರಿಂದ ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಆಸ್ತವ್ಯಸ್ತವಾಗುವ ಸಾಧ್ಯತೆ ಇದೆ .ಆದುದರಿಂದ ಆದಷ್ಟು ಬೇಗ ಮಳೆ ಬರಲಿ ಎಂದು ಎ.27 ರಂದು ಬೆಳ್ಳಿಗೆ ಸಾಮೂಹಿಕ ಪ್ರಾರ್ಥನೆ, ಸೀಯಾಳ ಅಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಊರವರು ಭಕ್ತಭಿಮಾನಿಗಳು ಭಾಗವಹಿಸಿದ್ದರು.

Leave a Comment

error: Content is protected !!