24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

ಕಳೆಂಜ : ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಹಾಗೂ ಊರವರಿಂದ ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಆಸ್ತವ್ಯಸ್ತವಾಗುವ ಸಾಧ್ಯತೆ ಇದೆ .ಆದುದರಿಂದ ಆದಷ್ಟು ಬೇಗ ಮಳೆ ಬರಲಿ ಎಂದು ಎ.27 ರಂದು ಬೆಳ್ಳಿಗೆ ಸಾಮೂಹಿಕ ಪ್ರಾರ್ಥನೆ, ಸೀಯಾಳ ಅಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಊರವರು ಭಕ್ತಭಿಮಾನಿಗಳು ಭಾಗವಹಿಸಿದ್ದರು.

Related posts

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!