September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

ಕಳೆಂಜ : ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಹಾಗೂ ಊರವರಿಂದ ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಆಸ್ತವ್ಯಸ್ತವಾಗುವ ಸಾಧ್ಯತೆ ಇದೆ .ಆದುದರಿಂದ ಆದಷ್ಟು ಬೇಗ ಮಳೆ ಬರಲಿ ಎಂದು ಎ.27 ರಂದು ಬೆಳ್ಳಿಗೆ ಸಾಮೂಹಿಕ ಪ್ರಾರ್ಥನೆ, ಸೀಯಾಳ ಅಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಊರವರು ಭಕ್ತಭಿಮಾನಿಗಳು ಭಾಗವಹಿಸಿದ್ದರು.

Related posts

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya
error: Content is protected !!