22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

ಕಳೆಂಜ : ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಹಾಗೂ ಊರವರಿಂದ ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಆಸ್ತವ್ಯಸ್ತವಾಗುವ ಸಾಧ್ಯತೆ ಇದೆ .ಆದುದರಿಂದ ಆದಷ್ಟು ಬೇಗ ಮಳೆ ಬರಲಿ ಎಂದು ಎ.27 ರಂದು ಬೆಳ್ಳಿಗೆ ಸಾಮೂಹಿಕ ಪ್ರಾರ್ಥನೆ, ಸೀಯಾಳ ಅಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಊರವರು ಭಕ್ತಭಿಮಾನಿಗಳು ಭಾಗವಹಿಸಿದ್ದರು.

Related posts

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!