25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

ಕುತ್ಲೂರು: ಕುತ್ಲೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಕಾವು ಏರುತ್ತಿದ್ದು ಭಾಜಪಾ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿದೆ.
ಗ್ರಾಮದ ವಾರ್ಡ್ 5 ಮತ್ತು 6 ರಲ್ಲಿ ಮನೆ ಮನೆಗೆ ಭೇಟಿ ನೀಡಿ‌ ಮತದಾರರನ್ನು ಮನವೊಲಿಸುವಲ್ಲಿ ತಂಡ ನಿರತರಾಗಿದ್ದು ಗ್ರಾಮಕ್ಕೆ ಶಾಸಕರು ನೀಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಗ್ರಾಮದ ಪ್ರತೀ ಸದಸ್ಯರು ಸಂತಸ ಹಂಚಿಕೊಳ್ಳುತ್ತಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದರು.

ಮುಖ್ಯವಾಗಿ ಕುಕ್ಕುಜೆ ಸೇತುವೆ ಮತ್ತು ಕುಕ್ಕುಜೆಯಿಂದ ಪಶ್ಚಿಮ ಘಟ್ಟಗಳಲ್ಲಿ ವಾಸಿಸುವ ಮಲೆಕುಡಿಯ ಸಮುದಾಯದ ಅಲ೦ಬದ ಜನರಿಗೆ ಸಂಪರ್ಕ ವ್ಯವಸ್ಥೆಗೆ ಮರು ಡಾಮರೀಕರಣ ಯೋಜನೆ ಪ್ರಮುಖವಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ‌ಅಧ್ಯಕ್ಷ ರಾಮಚಂದ್ರ ಭಟ್, ಬೂತ್ ಅಧ್ಯಕ್ಷ ರತ್ನಾಕರ ಪೂಜಾರಿ ಬಡೆಕ್ಕಲ , ಪಂಚಾಯಿತಿ ಸದಸ್ಯ ಸಂತೋಷ ಪೂಜಾರಿ ಮರ್ದೊಟ್ಟು , ಸಂದೀಪ್ ಪೂಜಾರಿ, ಕರಿಯ ಪೂಜಾರಿ , ವಿಶ್ವನಾಥ್ ಪೂಜಾರಿ , ಉಷಾ ಪೂಜಾರಿ , ಕೃಷ್ಣಪ್ಪ ಪೂಜಾರಿ , ಡಾಕಯ್ಯ ಪೂಜಾರಿ , ರಾಜು ಪೂಜಾರಿ , ಸುಧಾಕರ್ ಜತೆಗಿದ್ದರು.

Related posts

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!