23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

ಕುತ್ಲೂರು: ಕುತ್ಲೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಕಾವು ಏರುತ್ತಿದ್ದು ಭಾಜಪಾ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿದೆ.
ಗ್ರಾಮದ ವಾರ್ಡ್ 5 ಮತ್ತು 6 ರಲ್ಲಿ ಮನೆ ಮನೆಗೆ ಭೇಟಿ ನೀಡಿ‌ ಮತದಾರರನ್ನು ಮನವೊಲಿಸುವಲ್ಲಿ ತಂಡ ನಿರತರಾಗಿದ್ದು ಗ್ರಾಮಕ್ಕೆ ಶಾಸಕರು ನೀಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಗ್ರಾಮದ ಪ್ರತೀ ಸದಸ್ಯರು ಸಂತಸ ಹಂಚಿಕೊಳ್ಳುತ್ತಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದರು.

ಮುಖ್ಯವಾಗಿ ಕುಕ್ಕುಜೆ ಸೇತುವೆ ಮತ್ತು ಕುಕ್ಕುಜೆಯಿಂದ ಪಶ್ಚಿಮ ಘಟ್ಟಗಳಲ್ಲಿ ವಾಸಿಸುವ ಮಲೆಕುಡಿಯ ಸಮುದಾಯದ ಅಲ೦ಬದ ಜನರಿಗೆ ಸಂಪರ್ಕ ವ್ಯವಸ್ಥೆಗೆ ಮರು ಡಾಮರೀಕರಣ ಯೋಜನೆ ಪ್ರಮುಖವಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ‌ಅಧ್ಯಕ್ಷ ರಾಮಚಂದ್ರ ಭಟ್, ಬೂತ್ ಅಧ್ಯಕ್ಷ ರತ್ನಾಕರ ಪೂಜಾರಿ ಬಡೆಕ್ಕಲ , ಪಂಚಾಯಿತಿ ಸದಸ್ಯ ಸಂತೋಷ ಪೂಜಾರಿ ಮರ್ದೊಟ್ಟು , ಸಂದೀಪ್ ಪೂಜಾರಿ, ಕರಿಯ ಪೂಜಾರಿ , ವಿಶ್ವನಾಥ್ ಪೂಜಾರಿ , ಉಷಾ ಪೂಜಾರಿ , ಕೃಷ್ಣಪ್ಪ ಪೂಜಾರಿ , ಡಾಕಯ್ಯ ಪೂಜಾರಿ , ರಾಜು ಪೂಜಾರಿ , ಸುಧಾಕರ್ ಜತೆಗಿದ್ದರು.

Related posts

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya
error: Content is protected !!