ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ  ಇತಿಹಾಸ ಉಪನ್ಯಾಸಕ, ಸಂಶೋಧಕ  ಡಾ. ವೈ. ಉಮಾನಾಥ ಶೆಣೈ ಯವರಿಗೆ  ಅವರು ಇತಿಹಾಸ, ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ  ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ 2023  ಗೆ ಆಯ್ಕೆಗೊಂಡಿದ್ದಾರೆ .                                ಮುಂದಿನ ಮೇ 25 ರಂದು ಸಂಜೆ  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಆರ್ಯಭಟ ಸಾಂಸ್ಕೃತಿಕ ಸಂಘಟನೆಯ ಪ್ರಕಟಣೆ ತಿಳಿಸಿದೆ.   

Leave a Comment

error: Content is protected !!