26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ  ಇತಿಹಾಸ ಉಪನ್ಯಾಸಕ, ಸಂಶೋಧಕ  ಡಾ. ವೈ. ಉಮಾನಾಥ ಶೆಣೈ ಯವರಿಗೆ  ಅವರು ಇತಿಹಾಸ, ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ  ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ 2023  ಗೆ ಆಯ್ಕೆಗೊಂಡಿದ್ದಾರೆ .                                ಮುಂದಿನ ಮೇ 25 ರಂದು ಸಂಜೆ  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಆರ್ಯಭಟ ಸಾಂಸ್ಕೃತಿಕ ಸಂಘಟನೆಯ ಪ್ರಕಟಣೆ ತಿಳಿಸಿದೆ.   

Related posts

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!