22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್ 2023 ಎ.27 ರಂದು ಮಲ್‌ಜ‌ಅ್ ಕ್ಯಾಂಪಸ್ ಉಜಿರೆ ಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಅಲ್ ಫುರ್ಖಾನಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ರೀಡ್‌ಪ್ಲಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ಕಾರ್ಯಕ್ರಮದ ಉದ್ಘಾಟಿಸಿದರು.
ಎಸ್‌ವೈ‌ಎಸ್ ರಾಜ್ಯ ನಾಯಕರಾದ ಜಿ.ಮುಹಮ್ಮದ್ ಕಾಮಿಲ್ ಸಖಾಫಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಅಧ್ಯಕ್ಷರಾದ ಮುಹಮ್ಮದ್ ಮಿಸ್ಬಾಹಿ ತರಗತಿಯನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ನಾಯಕರಾದ ಸಲೀಂ ಕನ್ಯಾಡಿ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕೋಶಾಧಿಕಾರಿ ಇಸಾಕ್ ಅಳದಂಗಡಿ, ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್, ಕಲ್ಚರಲ್ ಕಾರ್ಯದರ್ಶಿ ನಾಸಿರ್ ಪಡ್ಡಂದಡ್ಕ, ರೈಂಬೋ ಕಾರ್ಯದರ್ಶಿ ಬಾಸಿತ್ ಮುಈನಿ ನಾವೂರು, ಸದಸ್ಯರಾದ ಲತೀಫ್ ಅಹ್ಸನಿ ಅನ್ಸಾರ್ ಸ‌ಅದಿ ಮಾಚಾರು ಹಾಗೂ ಡಿವಿಷನ್ ವ್ಯಾಪ್ತಿಯ ದ‌ಅ್‌ವಾ ವಿಧ್ಯಾರ್ಥಿಗಳು ಹಾಗೂ ಉಸ್ತಾದರು ಉಪಸ್ಥಿತರಿದ್ದರು.

ಸದಸ್ಯರಾದ ಲತೀಫ್ ಅಹ್ಸನಿ ಸ್ವಾಗತಿಸಿ ಕ್ಯಾಂಪಸ್ ಕಾರ್ಯದರ್ಶಿ ಎಂ.ಮುಬೀನ್ ಉಜಿರೆ ವಂದಿಸಿದರು.

ವರದಿ : ಎಂ.ಎಂ.ಉಜಿರೆ

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya
error: Content is protected !!