26.1 C
ಪುತ್ತೂರು, ಬೆಳ್ತಂಗಡಿ
September 10, 2026
ನಿಧನ

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ
ಎಂ. ನಿರಂಜನ್ ಕಾಮತ್ ( 80ವ)
ಅವರು ಅಸೌಖ್ಯದಿಂದ ಬಳಲಿ ಎ. 27 ರಂದು ಸ್ವಗೃಹದಲ್ಲಿ ನಿಧನರಾದರು.
‌ಇವರು ಹಲವು ವರ್ಷಗಳ ಕಾಲ ಮುಂಬೈಯಲ್ಲಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ಇದ್ದರು. ನಂತರ‌ ಊರಿನಲ್ಲಿ ಉದ್ಯಮಿಯಾಗಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಹಾಗು ಒಂದು ಗಂಡು, ಎರಡು ಹೆಣ್ಣು ಮಕ್ಕಳು ಬಂಧು -ವಗ೯ದವರನ್ನು ಅಗಲಿದ್ದಾರೆ.

Related posts

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya
error: Content is protected !!