25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಾದ ನಾಲ್ಕೂರು ಗ್ರಾಮದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗಯ್ಯ, ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಜಲ್ಕೆ, ಅನಿಶ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗ ಅವರು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!