September 6, 2026
ತಾಲೂಕು ಸುದ್ದಿ

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಯಲ್ಲಿ ಮೀನು ಹಿಡಿಯಲು ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು,ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ವಿಷ ಹಾಕಿ ಮೀನು ಹಿಡಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿದೆ.

ನೀರು ಸರಬರಾಜು ಸ್ಥಗಿತ:
ಸಾವಿರಾರು ಮೀನುಗಳ ಸಾವಿನಿಂದ ನಗರಕ್ಕೆ ನೀರು ಸರಬರಾಜು ರದ್ದುಗೊಳಿಸಲಾಗಿದೆ. ಟ್ಯಾಂಕ್ ನ ನೀರು ಖಾಲಿ ಮಾಡಿ ‌ಸ್ವಚ್ಚಗೊಳಿಸಿ, ನಾಳೆಯಿಂದ ನಗರಕ್ಕೆ ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡುವುದಾಗಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya
error: Content is protected !!