September 6, 2026
ಗ್ರಾಮಾಂತರ ಸುದ್ದಿ

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

ಬೆಳ್ತಂಗಡಿವಿಧಾನಸಭಾಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಇಂದು ಎ.27 ರಂದು ಕುಕ್ಕೇಡಿ, ನಿಟ್ಟಡೆ,ಗರ್ಡಾಡಿ, ಪಡಂಗಡಿ,ನಾಲ್ಕೂರು,ಬಳೆಂಜ,

ತೆಂಕಕರಂದೂರು,ಮುಂಡೂರು,ಬಡಗಾಕಾರಂದೂರು,ಪಿಲ್ಯ, ಕುದ್ಯಾಡಿ,ನಾವರ,ಸುರಿಮೊಗ್ರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು,ಮಹಾಶಕ್ತಿಕೇಂದ್ರ ಶಕ್ತಿ ಕೇಂದ್ರಗಳ ಪ್ರಮುಖರುಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಎರಕ ಶಿಲ್ಪದ ಅಪ್ರತಿಮ ಸಾಧನೆಗೆ ಯಶೋಧರ ಆಚಾರ್ಯ ಪೆರಾಡಿಗೆ ಎಸ್.ಕೆ.ಜಿ.ಐ. ಪಾಲ್ಕೆ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya
error: Content is protected !!