ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು.

ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya
error: Content is protected !!