25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು.

ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Related posts

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!