33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು.

ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Related posts

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya
error: Content is protected !!