23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು.

ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Related posts

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!