23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

ಬೆಳ್ತಂಗಡಿ : ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊರ್ವನ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎ.28 ರಂದು ಕಂಡು ಬಂದಿದೆ.
ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜುಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15ವ) ತಾಲೂಕು ಪಂಚಾಯತ್‌ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.


ಮಧ್ಯಾಹ್ನ ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು. ಚಿತ್ರದುರ್ಗದಲ್ಲಿರುವ ಮನೆಯವರಿಗೆ ಮಾಹಿತಿ ನೀಡಲಾಗಿದ್ದು. ಮನೆಯವರು ಬರುವ ತನಕ ಮನೆಯನ್ನು ಬೀಗಹಾಕಿ ಇಡಲಾಗಿದೆ.

Related posts

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya
error: Content is protected !!