April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

ಬೆಳ್ತಂಗಡಿ : ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊರ್ವನ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎ.28 ರಂದು ಕಂಡು ಬಂದಿದೆ.
ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜುಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15ವ) ತಾಲೂಕು ಪಂಚಾಯತ್‌ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.


ಮಧ್ಯಾಹ್ನ ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು. ಚಿತ್ರದುರ್ಗದಲ್ಲಿರುವ ಮನೆಯವರಿಗೆ ಮಾಹಿತಿ ನೀಡಲಾಗಿದ್ದು. ಮನೆಯವರು ಬರುವ ತನಕ ಮನೆಯನ್ನು ಬೀಗಹಾಕಿ ಇಡಲಾಗಿದೆ.

Related posts

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya
error: Content is protected !!