September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

ಬೆಳ್ತಂಗಡಿ : ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊರ್ವನ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎ.28 ರಂದು ಕಂಡು ಬಂದಿದೆ.
ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜುಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15ವ) ತಾಲೂಕು ಪಂಚಾಯತ್‌ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.


ಮಧ್ಯಾಹ್ನ ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು. ಚಿತ್ರದುರ್ಗದಲ್ಲಿರುವ ಮನೆಯವರಿಗೆ ಮಾಹಿತಿ ನೀಡಲಾಗಿದ್ದು. ಮನೆಯವರು ಬರುವ ತನಕ ಮನೆಯನ್ನು ಬೀಗಹಾಕಿ ಇಡಲಾಗಿದೆ.

Related posts

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!