30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ.

ಊರಿಗೂ ಸಮೃದ್ಧ ಮಳೆ ಆದಷ್ಟು ಬೇಗನೆ ಕರುಣಿಸಲಿ ಎಂದು ಶ್ರೀ ಮಹಾದೇವ ಮಹಾಗಣಪತಿ ದೇಗುಲದ ಸನ್ನಿಧಾನದಲ್ಲಿ ಮೇ 1ರಂದು ಬೆಳಗ್ಗೆ 7:30 ರಿಂದ ಊರಿನ ಎಲ್ಲ ಭಕ್ತಾದಿಗಳಿಂದ ಎಳನೀರು ಅಭಿಷೇಕ ಸೇವೆ ನಡೆಯಲಿದೆ. ಎಳನೀರನ್ನು ಹಿಂದಿನ ದಿನವೂ ದೇವಳಕ್ಕೆ ತಂದು ಸಮರ್ಪಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya
error: Content is protected !!