25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ.

ಊರಿಗೂ ಸಮೃದ್ಧ ಮಳೆ ಆದಷ್ಟು ಬೇಗನೆ ಕರುಣಿಸಲಿ ಎಂದು ಶ್ರೀ ಮಹಾದೇವ ಮಹಾಗಣಪತಿ ದೇಗುಲದ ಸನ್ನಿಧಾನದಲ್ಲಿ ಮೇ 1ರಂದು ಬೆಳಗ್ಗೆ 7:30 ರಿಂದ ಊರಿನ ಎಲ್ಲ ಭಕ್ತಾದಿಗಳಿಂದ ಎಳನೀರು ಅಭಿಷೇಕ ಸೇವೆ ನಡೆಯಲಿದೆ. ಎಳನೀರನ್ನು ಹಿಂದಿನ ದಿನವೂ ದೇವಳಕ್ಕೆ ತಂದು ಸಮರ್ಪಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!