23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ.

ಊರಿಗೂ ಸಮೃದ್ಧ ಮಳೆ ಆದಷ್ಟು ಬೇಗನೆ ಕರುಣಿಸಲಿ ಎಂದು ಶ್ರೀ ಮಹಾದೇವ ಮಹಾಗಣಪತಿ ದೇಗುಲದ ಸನ್ನಿಧಾನದಲ್ಲಿ ಮೇ 1ರಂದು ಬೆಳಗ್ಗೆ 7:30 ರಿಂದ ಊರಿನ ಎಲ್ಲ ಭಕ್ತಾದಿಗಳಿಂದ ಎಳನೀರು ಅಭಿಷೇಕ ಸೇವೆ ನಡೆಯಲಿದೆ. ಎಳನೀರನ್ನು ಹಿಂದಿನ ದಿನವೂ ದೇವಳಕ್ಕೆ ತಂದು ಸಮರ್ಪಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya
error: Content is protected !!