April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ ಮತ್ತು ಅವರ ಧರ್ಮಪತ್ನಿರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಉಭಯ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಶಿಧರ್ ಕಲ್ಮಂಜ , ಪ್ರವೀಣ್, ಶಾಂತಪ್ಪ, ಜಯಂತ್ ರಾವ್, ಖ್ಯಾತ ಹಾಸ್ಯ ಕಲಾವಿದರಾದ ಹಿತೇಶ್ ಪೂಜಾರಿ ಕಾಪಿನಡ್ಕ, ಅನೀಶ್ ಪೂಜಾರಿ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
error: Content is protected !!