25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ ಮತ್ತು ಅವರ ಧರ್ಮಪತ್ನಿರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಉಭಯ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಶಿಧರ್ ಕಲ್ಮಂಜ , ಪ್ರವೀಣ್, ಶಾಂತಪ್ಪ, ಜಯಂತ್ ರಾವ್, ಖ್ಯಾತ ಹಾಸ್ಯ ಕಲಾವಿದರಾದ ಹಿತೇಶ್ ಪೂಜಾರಿ ಕಾಪಿನಡ್ಕ, ಅನೀಶ್ ಪೂಜಾರಿ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya
error: Content is protected !!