25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ ಮತ್ತು ಅವರ ಧರ್ಮಪತ್ನಿರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಉಭಯ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಶಿಧರ್ ಕಲ್ಮಂಜ , ಪ್ರವೀಣ್, ಶಾಂತಪ್ಪ, ಜಯಂತ್ ರಾವ್, ಖ್ಯಾತ ಹಾಸ್ಯ ಕಲಾವಿದರಾದ ಹಿತೇಶ್ ಪೂಜಾರಿ ಕಾಪಿನಡ್ಕ, ಅನೀಶ್ ಪೂಜಾರಿ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya
error: Content is protected !!